ಸುಳ್ಯ:ಸರಕಾರದ ವತಿಯಿಂದ ನೀಡಲಾಗುತ್ತಿರುವ ಆರೋಗ್ಯ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಗ್ರಾಮ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ಬುಧವಾರ ಆರಂಭಗೊಂಡಿದೆ.
ಮಹಾತ್ಮಾ ಗಾಂಧಿಯವರ 150 ನೇ ಜಯಂತಿಯ ಅಂಗವಾಗಿ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಲ್ಲುಗುಂಡಿ, ಚೆಂಬು ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಒಂದು ಕಾರ್ಡಿಗೆ ರೂ 70/-ಪಾವತಿಸಬೇಕಾಗುತ್ತದೆ. ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ (ಪಡಿತರ ಚೀಟಿ) ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕಾಗಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.
ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಸುಂದರಿ ಮುಂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ನ ಸದಸ್ಯರುಗಳು ಉಪಸ್ಥಿತರಿದ್ದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…