ಸುಳ್ಯ:ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ನಗರದಲ್ಲಿ ಸ್ಬಚ್ಛತಾ ಕಾರ್ಯಕ್ರಮ ಜರುಗಿತು. ವಿವಿಧ ವಾರ್ಡ್ ಗಳಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರ ಪಂಚಾಯತ್ ಸದಸ್ಯರು ನೇತೃತ್ವ ವಹಿಸಿದ್ದರು. ನಗರದ 20 ವಾರ್ಡ್ ಗಳಲ್ಲಿ ಏಕ ಕಾಲದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ವಚ್ಛ ಸುಳ್ಯ ತಂಡದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ನಗರದ ಪ್ರಮುಖರು ಭಾಗವಹಿಸಿದ್ದರು.
ಕುರುಂಜಿಭಾಗ್ ನಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಭಾಗವಹಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel