ಸುಳ್ಯ:ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ನಗರದಲ್ಲಿ ಸ್ಬಚ್ಛತಾ ಕಾರ್ಯಕ್ರಮ ಜರುಗಿತು. ವಿವಿಧ ವಾರ್ಡ್ ಗಳಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರ ಪಂಚಾಯತ್ ಸದಸ್ಯರು ನೇತೃತ್ವ ವಹಿಸಿದ್ದರು. ನಗರದ 20 ವಾರ್ಡ್ ಗಳಲ್ಲಿ ಏಕ ಕಾಲದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ವಚ್ಛ ಸುಳ್ಯ ತಂಡದ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ನಗರದ ಪ್ರಮುಖರು ಭಾಗವಹಿಸಿದ್ದರು.
ಕುರುಂಜಿಭಾಗ್ ನಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಭಾಗವಹಿಸಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…