ಸುದ್ದಿಗಳು

ಗಾಂಧೀಜಿ ಎಲ್ಲರ ಆತ್ಮದ ಸೊತ್ತು- ಮೋಹನ್ ಸೋನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮಹಾತ್ಮಾ ಗಾಂಧೀಜಿಯವರು ಎಲ್ಲರ ಆತ್ಮದ ಸೊತ್ತು. ಗಾಂಧೀಜಿಯ ಮನಸ್ಸು ಎಲ್ಲೆಡೆ ಕೆಲಸ ಮಾಡ್ತಾ ಇದೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಗಾಂಧೀಜಿ ನೆಲೆಯಾಗಬೇಕು. ಆ ಮೂಲಕ ಗಾಂಧೀಜಿಯ ಕಲ್ಪನೆಯ ನಾಡು ಸಾಕಾರಗೊಳ್ಳಬೇಕು ಎಂದು ಕಲಾವಿದ, ನಾಟಕಕಾರ ಮೋಹನ್ ಸೋನ ಹೇಳಿದ್ದಾರೆ.

Advertisement
Advertisement

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯಕ್ಕೆ ನಡೆದ ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಸೋಣಂಗೇರಿಯಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಸುಗುಣ ಗೌಡ, ರುಕ್ಮಯ್ಯ ಗೌಡ, ಬಾಲಕೃಷ್ಣ ಆಳ್ವ, ಮೋಂಟಡ್ಕ ರಾಘವ ಗೌಡ, ದೇರ್ಲ ನಾರಾಯಣ ರೈ, ಕೃಷ್ಣ ಸ್ವಾಮಿ ಕುಕ್ಕಂದೂರು, ಪುಟ್ಟ ಅಜಕ್ಕಳಮನೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಎನ್.ಮತ್ತಡಿ, ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಅಡ್ಕಾರ್, ಗೌರಿ ಶಂಕರ ಎಂ, ಶಾಲಾ ಮುಖ್ಯ ಶಿಕ್ಷಕಿ ರೇವತಿ, ಗಾಂಧಿ ಚಿಂತನಾ ವೇದಿಕೆಯ ಸಂಚಾಲಕರಾದ ಹರೀಶ್ ಬಂಟ್ವಾಳ್, ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಉಪಸ್ಥಿತರಿದ್ದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಡಾ.ಪ್ರಭಾಕರ ಶಿಶಿಲ, ಎಂ.ಡಿ.ವಿಜಯಕುಮಾರ್, ಪೂವಪ್ಪ ಕಣಿಯೂರು ಮತ್ತಿತರರು ನಡಿಗೆಯಲ್ಲಿ ಭಾಗವಹಿಸಿದ್ದರು.

Advertisement

ಬೆಳಿಗ್ಗೆ ಒಂಭತ್ತು ಗಂಟೆಗೆ ಬೆಳ್ಳಾರೆಯಿಂದ ಆರಂಭಗೊಂಡ ನಡಿಗೆ ಮೂರೂವರೆ ಗಂಟೆಗೆ ಸುಳ್ಯಕ್ಕೆ ಆಗಮಿಸಿತು. ಜ್ಯೋತಿ ಸರ್ಕಲ್ ನಲ್ಲಿ ಜಾಥಾಕ್ಕೆ ಸ್ವಾಗತ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

12 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

13 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

13 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

13 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

21 hours ago