Advertisement
ಸುದ್ದಿಗಳು

ಗಾಯಗೊಂಡ ಕಡವೆಗೆ ಚಿಕಿತ್ಸೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಪದೇಲ ಎಂಬಲ್ಲಿ ಕೃಷಿ ಜಮೀನಿನ ಪಕ್ಕ ಗಾಯಗೊಂಡ ಸ್ಥಿತಿಯಲ್ಲಿ ಕಡವೆಯೊಂದು ಸೋಮವಾರ ಕಂಡು ಬಂದಿದ್ದು ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ರಕ್ಷಿಸಿ ಚಿಕಿತ್ಸೆ  ನೀಡಿದೆ.
ಪದೇಲ ಎಂಬಲ್ಲಿ ಕೃಷಿಕ ರಮಾನಂದ ಅವರಿಗೆ ಸೇರಿದ ಕೃಷಿ ತೋಟದ ಪಕ್ಕದಲ್ಲಿ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯಲ್ಲಿ ಹೆಣ್ಣು ಕಡವೆಯೊಂದು ಸೋಮವಾರ ಸಿಕ್ಕಿ ಹಾಕಿಕೊಡು ಮಲಗಿತ್ತು. ಅದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅದರ ಕಾಲಿಗೆ ಬೇಲಿ ಪರದೆಗಳು ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಅವುಗಳನ್ನು ಬಿಡಿಸಿ ತೆರಳಲು ಅವಕಾಶ ಮಾಡಿಕೊಟ್ಟಿದ್ದರು.

Advertisement
Advertisement

ಮಂಗಳವಾರ ಬೆಳಗ್ಗೆ ಕಡವೆ ಅಲ್ಲಿಯೇ ಮಲಗಿಕೊಂಡು ಇದ್ದು ತೆರಳದಿರುವುದನ್ನು ಗಮನಿಸಿದ ಸ್ಥಳಿಯರು ಮತ್ತೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಸ್ಥಳಿಯರ ನೆರವಿನಿಂದ ಅರಣ್ಯ ಇಲಾಖೆ ಸಿಬಂದಿಗಳು ಕಡವೆಯನ್ನು ಅರಣ್ಯ ಇಲಾಖೆ ದೇವರಹಳ್ಳಿ ಸಸ್ಯಪಾಲನ ಕ್ಷೇತ್ರಕ್ಕೆ ಕೊಂಡು ಹೋಗಿ ಅಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ವೆಂಕಟಾಚಲಪತಿ ಅವರು ಆಗಮಿಸಿ ಕಡವೆಗೆ ಚಿಕಿತ್ಸೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 hour ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

2 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

5 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

7 hours ago