ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕಡವೆ ಮತ್ತಷ್ಟು ಚಿಂತಾಜನಕ

June 25, 2019
12:41 PM

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ   ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು  ಚಿಂತಾಜಕ ಸ್ಥಿತಿಯಲ್ಲಿದೆ.

Advertisement

ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.

ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group