ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…