ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…