ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…