ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…