ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…