ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು ಚಿಂತಾಜಕ ಸ್ಥಿತಿಯಲ್ಲಿದೆ.
ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.
ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…