ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಿತು.
ಈ ಪ್ರಯುಕ್ತ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಿದರು. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…