ಧರ್ಮಸ್ಥಳ : ಗಿರೀಶ್ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್ 8 ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 56 ನೆ ಅಧಿವೇಶನವನ್ನು ಅವರು ಉದ್ಘಾಟಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…