Advertisement
ಸುದ್ದಿಗಳು

ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

Share

ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Advertisement
Advertisement

ಈ ತಂಡದಲ್ಲಿ ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ., ಲವೀನ ತೃತೀಯ ಬಿ.ಎ.ಎಲ್.ಎಲ್.ಬಿ., ಪೂರ್ಣಿಮಾ ತೃತೀಯ ಬಿ.ಎ.ಎಲ್.ಎಲ್.ಬಿ., ಹರ್ಷಿತಾ ತೃತೀಯ ಎಲ್.ಎಲ್.ಬಿ., ಜ್ಯೋತಿ ದ್ವಿತೀಯ ಎಲ್.ಎಲ್.ಬಿ. ಹಾಗೂ ಅರ್ಪಿತ ಪ್ರಶಾಂತ್ ಪ್ರಥಮ ಬಿ.ಎ.ಎಲ್.ಎಲ್.ಬಿ. ಇವರು ಭಾಗವಹಿಸಿದ್ದರು.
ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ. ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಆಂದ್ರಪ್ರದೇಶ ಅಂತರ್ ವಿಶ್ವ ವಿದ್ಯಾನಿಲಯದ ಗುಡ್ಡಗಾಡು ಓಟದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನವೀನ್ ಕುಮಾರ್ ಎಮ್.ಕೆ. ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

15 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

15 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago