ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಈ ತಂಡದಲ್ಲಿ ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ., ಲವೀನ ತೃತೀಯ ಬಿ.ಎ.ಎಲ್.ಎಲ್.ಬಿ., ಪೂರ್ಣಿಮಾ ತೃತೀಯ ಬಿ.ಎ.ಎಲ್.ಎಲ್.ಬಿ., ಹರ್ಷಿತಾ ತೃತೀಯ ಎಲ್.ಎಲ್.ಬಿ., ಜ್ಯೋತಿ ದ್ವಿತೀಯ ಎಲ್.ಎಲ್.ಬಿ. ಹಾಗೂ ಅರ್ಪಿತ ಪ್ರಶಾಂತ್ ಪ್ರಥಮ ಬಿ.ಎ.ಎಲ್.ಎಲ್.ಬಿ. ಇವರು ಭಾಗವಹಿಸಿದ್ದರು.
ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ. ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಆಂದ್ರಪ್ರದೇಶ ಅಂತರ್ ವಿಶ್ವ ವಿದ್ಯಾನಿಲಯದ ಗುಡ್ಡಗಾಡು ಓಟದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನವೀನ್ ಕುಮಾರ್ ಎಮ್.ಕೆ. ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…