ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಈ ತಂಡದಲ್ಲಿ ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ., ಲವೀನ ತೃತೀಯ ಬಿ.ಎ.ಎಲ್.ಎಲ್.ಬಿ., ಪೂರ್ಣಿಮಾ ತೃತೀಯ ಬಿ.ಎ.ಎಲ್.ಎಲ್.ಬಿ., ಹರ್ಷಿತಾ ತೃತೀಯ ಎಲ್.ಎಲ್.ಬಿ., ಜ್ಯೋತಿ ದ್ವಿತೀಯ ಎಲ್.ಎಲ್.ಬಿ. ಹಾಗೂ ಅರ್ಪಿತ ಪ್ರಶಾಂತ್ ಪ್ರಥಮ ಬಿ.ಎ.ಎಲ್.ಎಲ್.ಬಿ. ಇವರು ಭಾಗವಹಿಸಿದ್ದರು.
ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ. ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಆಂದ್ರಪ್ರದೇಶ ಅಂತರ್ ವಿಶ್ವ ವಿದ್ಯಾನಿಲಯದ ಗುಡ್ಡಗಾಡು ಓಟದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನವೀನ್ ಕುಮಾರ್ ಎಮ್.ಕೆ. ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…