ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಈ ತಂಡದಲ್ಲಿ ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ., ಲವೀನ ತೃತೀಯ ಬಿ.ಎ.ಎಲ್.ಎಲ್.ಬಿ., ಪೂರ್ಣಿಮಾ ತೃತೀಯ ಬಿ.ಎ.ಎಲ್.ಎಲ್.ಬಿ., ಹರ್ಷಿತಾ ತೃತೀಯ ಎಲ್.ಎಲ್.ಬಿ., ಜ್ಯೋತಿ ದ್ವಿತೀಯ ಎಲ್.ಎಲ್.ಬಿ. ಹಾಗೂ ಅರ್ಪಿತ ಪ್ರಶಾಂತ್ ಪ್ರಥಮ ಬಿ.ಎ.ಎಲ್.ಎಲ್.ಬಿ. ಇವರು ಭಾಗವಹಿಸಿದ್ದರು.
ಸಂಧ್ಯಾ ಕೆ.ಎಸ್. ತೃತೀಯ ಎಲ್.ಎಲ್.ಬಿ. ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಆಂದ್ರಪ್ರದೇಶ ಅಂತರ್ ವಿಶ್ವ ವಿದ್ಯಾನಿಲಯದ ಗುಡ್ಡಗಾಡು ಓಟದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನವೀನ್ ಕುಮಾರ್ ಎಮ್.ಕೆ. ದೈಹಿಕ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…