ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…