ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…