ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…