ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…