ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…