ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.