ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…