ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಿತು ಈ ಸಂದರ್ಭ ನಡೆದ ಪುಟಾಣಿಗಳ ಶ್ರೀಕೃಷ್ಣ ವೇಷ ಗಮನ ಸೆಳೆಯಿತು.
ಪುಟಾಣಿಗಳು ಅಂದವಾದ ವೇಷಭೂಷಣ ತೊಟ್ಟು ವೇದಿಕೆಗೆ ಬಂದು ತಮ್ಮ ಹಾವ ಭಾವ ಪ್ರದರ್ಶಿಸಿದರು. ಪುಟಾಣಿಗಳೆಲ್ಲರ ಹೆಜ್ಜೆ, ವೇಷಗಳು ಮುದ್ದು ಮುದ್ದಾಗಿ ಕಂಡಿತು. ಮುಗ್ದ ಮಕ್ಕಳಲ್ಲಿ ಶ್ರೀಕೃಷ್ಣನನ್ನು ಎಲ್ಲರೂ ಕಾಣುವಂತಾಯಿತು. ಮನೆ ಮನೆಯಲ್ಲೂ ಕೃಷ್ಣ ಪರಮಾತ್ಮರು ಇದ್ದಾರೆ. ನೋಡುವ ದೃಷ್ಟಿ ಬದಲಾಯಿಸಿಕೊಳ್ಳಬೇಕು ಎನ್ನುವ ಸಂದೇಶ ನೀಡಿತು.
ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ , ಮಾಜಿ ಅಧ್ಯಕ್ಷ ಬಿ ಕೆ ಶ್ರೀಧರ್, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಮೊದಲಾದವರು ಇದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…