ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.
ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.
ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…