ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.
ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.
ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…