ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.
ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.
ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…