ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.
ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.
ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…