Advertisement
ಸುದ್ದಿಗಳು

ಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

Share

ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.

Advertisement
Advertisement

ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.

Advertisement

ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

12 hours ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

14 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

14 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

2 days ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

2 days ago