ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಈಚೆಗೆ ನಡೆಯಿತು.
ದೇವಚಳ್ಳ, ಗುತ್ತಿಗಾರು , ನಾಲ್ಕೂರು, ಮಡಪ್ಪಾಡಿ ಗ್ರಾಮಗಳಲ್ಲಿರುವ ಅತೀ ಬಡ ಕುಟುಂಬವನ್ನು ಆಯ್ಕೆ ಮಾಡಿದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ ಮಾಡಿತು.
ಸಮಿತಿ ಅಧ್ಯಕ್ಷ ಸುರೇಶ್ ಪಾಟಾಳಿ ಕಂದ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ಮೋಹನ ಕಡ್ತಲ್ ಕಜೆ, ಉಪಾಧ್ಯಕ್ಷ ನವೀನ ಪುಲ್ಲಡ್ಕ, ಗೌರವಾಧ್ಯಕ್ಷ ಮೋನಪ್ಪ ಚತ್ರಪ್ಪಾಡಿ, ಕೋಶಾಧಿಕಾರಿ ರೇವಂತ್ ಹೆಡ್ಡನಮನೆ, ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಕುಮಾರ್ ಪೈಕ ಹಾಗೂ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳಾದ ಅಶ್ವಿತ್ ಪರಮಲೆ, ಮನೋಜ್ ಗುಡ್ಡೆ, ಪ್ರಸನ್ನ ಕಾಯರ, ರಂಜಿತ್ ಕಡ್ಲಾರ್, ಋತೇಶ್ ಬಲ್ಕಜೆ, ಹೇಮಂತ್ ಕುಮಾರ್ ಕೊರ್ತ್ಯಡ್ಕ, ಧ್ರವಕುಮಾರ್ ಪರಮಲೆ, ಮೋಹನ್ ಹರಿಹರ, ಶ್ರೀನಿವಾಸ ಗುತ್ತಿಗಾರು, ಸುಮಂತ್ ಶೀರಡ್ಕ, ಸೋಮಪ್ಪ ಕೋವೆಕ್ಕೋಡಿ, ಹಾಗೂ ಶಶಿಧರ ದೇರಾಜೆ ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…