ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ, ಸದಸ್ಯರುಗಳಾದ ಸತೀಶ ಕಲಾಶೃತಿ ,ಮತ್ತು ಸತೀಶ್ ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…