ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ, ಸದಸ್ಯರುಗಳಾದ ಸತೀಶ ಕಲಾಶೃತಿ ,ಮತ್ತು ಸತೀಶ್ ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…