ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ, ಸದಸ್ಯರುಗಳಾದ ಸತೀಶ ಕಲಾಶೃತಿ ,ಮತ್ತು ಸತೀಶ್ ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…