ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಶರತ್ ಗುತ್ತಿಗಾರು, ಕಾರ್ಯದರ್ಶಿ ಲೊಹಿತ್ ಚೈಪೆ , ಕೋಶಾಧಿಕಾರಿ ರವೀಶ್ ಮೊಟ್ಟೆಮನೆ, ಸದಸ್ಯರುಗಳಾದ ಸತೀಶ ಕಲಾಶೃತಿ ,ಮತ್ತು ಸತೀಶ್ ಮೂಕಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಸುಧಿರ್ , ಸೇವಾಪ್ರತಿನಿಧಿ ಲೋಕೇಶ್ವರ ಡಿ ಆರ್ ಮತ್ತು ಅಜಿತ್ ಬಾಕಿಲ ಉಪಸ್ಥಿತರಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…