ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…