ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…