ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…