ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…