ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…