ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…