ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…