ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು…!
ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ ಕಾರಣವಾದದ್ದು ಖಾಸಗಿ ವ್ಯಕ್ತಿಯೊಬ್ಬರು ಮಣ್ಣು ಸಾಗಾಟ ಮಾಡಿದ್ದು.
ಗುತ್ತಿಗಾರು ಪ್ರಾ.ಕೃ.ಸಂಘದ ಬಳಿಯಿರುವ ಗುಡ್ಡದಿಂದ ವ್ಯಕ್ತಿಯೋರ್ವರು ಟಿಪ್ಪರ್ ಮೂಲಕ ಮಣ್ಣು ಸಾಗಾಟ ಮಾಡಿ ರಸ್ತೆಯುದ್ದಕ್ಕೂ ಮಣ್ಣು ಚೆಲ್ಲಿತ್ತು. ರಾತ್ರಿ ಈ ಕೆಲಸ ನಡೆಸಿದ್ದು ಬೆಳಿಗ್ಗೆ ಸುರಿದು ತುಂತುರು ಮಳೆಗೆ ಮಣ್ಣು ಕೆಸರಾಗಿ ಪರಿವರ್ತನೆಗೊಂಡು, ರಸ್ತೆಯುದ್ದಕ್ಕೂ ಪ್ರಯಾಣಿಕರಿಗೆ, ದ್ವಿಚಕ್ರ ಸವಾರರಿಗೆ, ಸಾರ್ವಜನಿಕರಿಗೆ ಅಭಿಷೇಕ ಆಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…