ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…