ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…