ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…