ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…