ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…