ಗುತ್ತಿಗಾರು: ಮಳೆಗಾಲದ ನೀರು ಸರಾಗವಾಗಿ ಹರಿಯಲು ಹಾಗೂ ಸ್ವಚ್ಛತೆಗಾಗಿ ಗುತ್ತಿಗಾರು ಪೇಟೆಯಲ್ಲಿ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಕಸ ಹಾಗೂ ತ್ಯಾಜ್ಯಗಳಿಂದ ತುಂಬಿದ್ದ ಗುತ್ತಿಗಾರು ಪೇಟೆಯ ಚರಂಡಿಯಿಂದ ನೀರು ಸರಾಗವಾಗಿ ಹರಿಯಲು ಕಷ್ಟವಾಗಿತ್ತು. ಜೊತೆಗೆ ಗುತ್ತಿಗಾರು ಪೇಟೆಯ ವಿವಿದೆಡೆ ನೀರು ಹಾಗೂ ತ್ಯಾಜ್ಯ ನಿಂತು ಸಮಸ್ಯೆಯಾಗಿತ್ತು.ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಗುತ್ತಿಗಾರು ಕೆಳಗಿನ ಪೇಟೆ , ಬಳ್ಳಕ್ಕದ ಕಡೆಗೆ ತಿರುಗುವ ಪ್ರದೇಶದಲ್ಲೂ ಕಸ ನಿಂತು ಸಮಸ್ಯೆಯಾಗುತ್ತಿತ್ತು. ಇದೀಗ ಚರಂಡಿ ಕ್ಲೀನಿಂಗ್ ನಡೆಯುತ್ತಿದೆ. ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಗ್ರಾಪಂ ಸದಸ್ಯರು ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದಾರೆ.
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…